ಮುಖ್ಯ ಸುದ್ದಿ

ಪ್ರಾಚೀನ ದೇವಾಲಯಗಳು ನಮ್ಮ ಸಂಸ್ಕೃತಿಯ ಪ್ರತೀಕ – ಡಾ.ವೀರೇಂದ್ರಹೆಗ್ಗಡೆ

ಸುದ್ದಿ ಕಡೂರು :ಪ್ರಾಚೀನ ದೇವಾಲಯಗಳು ನಮ್ಮ ಸಂಸ್ಕೃತಿಯ ಪ್ರತೀಕವಾಗಿವೆ. ಐತಿಹಾಸಿಕ ದೇವಸ್ಥಾನಗಳನ್ನು ಮೂಲರೂಪದಲ್ಲಿಯೇ ಉಳಿಸಿ ಜೀರ್ಣೋದ್ಧಾರ ಮಾಡುವ ಕಾರ್ಯವನ್ನು ಟ್ರಸ್ಟ್ ನೊಂದಿಗೆ ಗ್ರಾಮಸ್ಥರ ಸಹಯೋಗದಲ್ಲಿ ಮಾಡಲಾಗಿದೆ. ಇದುವರೆವಿಗೆ 370 ಪ್ರಾಚೀನ ದೇವಸ್ಥಾನಗಳನ್ನು ಪುನರುತ್ಥಾನಗೊಳಿಸಲಾಗಿದೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಹೇಳಿದರು.…

ರಾಷ್ಟ್ರೀಯ

ಜಿಲ್ಲಾ ಸುದ್ದಿ

ಪ್ರಾಚೀನ ದೇವಾಲಯಗಳು ನಮ್ಮ ಸಂಸ್ಕೃತಿಯ ಪ್ರತೀಕ – ಡಾ.ವೀರೇಂದ್ರಹೆಗ್ಗಡೆ

ಸುದ್ದಿ ಕಡೂರು :ಪ್ರಾಚೀನ ದೇವಾಲಯಗಳು ನಮ್ಮ ಸಂಸ್ಕೃತಿಯ ಪ್ರತೀಕವಾಗಿವೆ. ಐತಿಹಾಸಿಕ ದೇವಸ್ಥಾನಗಳನ್ನು ಮೂಲರೂಪದಲ್ಲಿಯೇ ಉಳಿಸಿ ಜೀರ್ಣೋದ್ಧಾರ ಮಾಡುವ ಕಾರ್ಯವನ್ನು ಟ್ರಸ್ಟ್ ನೊಂದಿಗೆ ಗ್ರಾಮಸ್ಥರ ಸಹಯೋಗದಲ್ಲಿ ಮಾಡಲಾಗಿದೆ. ಇದುವರೆವಿಗೆ 370 ಪ್ರಾಚೀನ ದೇವಸ್ಥಾನಗಳನ್ನು ಪುನರುತ್ಥಾನಗೊಳಿಸಲಾಗಿದೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಹೇಳಿದರು.…

ತಾಲ್ಲೂಕು ಸುದ್ದಿ

ಪ್ರಾಚೀನ ದೇವಾಲಯಗಳು ನಮ್ಮ ಸಂಸ್ಕೃತಿಯ ಪ್ರತೀಕ – ಡಾ.ವೀರೇಂದ್ರಹೆಗ್ಗಡೆ

ಸುದ್ದಿ ಕಡೂರು :ಪ್ರಾಚೀನ ದೇವಾಲಯಗಳು ನಮ್ಮ ಸಂಸ್ಕೃತಿಯ ಪ್ರತೀಕವಾಗಿವೆ. ಐತಿಹಾಸಿಕ ದೇವಸ್ಥಾನಗಳನ್ನು ಮೂಲರೂಪದಲ್ಲಿಯೇ ಉಳಿಸಿ ಜೀರ್ಣೋದ್ಧಾರ ಮಾಡುವ ಕಾರ್ಯವನ್ನು ಟ್ರಸ್ಟ್ ನೊಂದಿಗೆ ಗ್ರಾಮಸ್ಥರ ಸಹಯೋಗದಲ್ಲಿ ಮಾಡಲಾಗಿದೆ. ಇದುವರೆವಿಗೆ 370 ಪ್ರಾಚೀನ ದೇವಸ್ಥಾನಗಳನ್ನು ಪುನರುತ್ಥಾನಗೊಳಿಸಲಾಗಿದೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಹೇಳಿದರು.…

ವಿಜೃಂಭಣೆಯಿಂದ ಜರುಗಿದ ಮಲ್ಲೇಶ್ವರದ ಸ್ವರ್ಣಾಂಬ ದೇವಿ ರಥೋತ್ಸವ

ಸುದ್ದಿಕಡೂರು: ತಾಲ್ಲೂಕಿನ ಮಲ್ಲೇಶ್ವರ ಗ್ರಾಮದ ಅಧಿದೇವತೆ ಶ್ರೀ  ಸ್ವರ್ಣಾಂಬ ದೇವಿಯ ಬ್ರಹ್ಮ ರಥೋತ್ಸವವು ಶುಕ್ರವಾರ ಸಾವಿರಾರು ಸದ್ಭಕ್ತರ ನಡುವೆ ವಿಜೃಂಭಣೆಯಿಂದ ಜರುಗಿತು ಬೆಳಿಗ್ಗೆ ಸ್ವರ್ಣಾಂಬ ದೇವಿ ಮೂಲ‌ಸ್ಥಾನದಲ್ಲಿ ವಿಶೇಷ ಅಭಿಷೇಕ,ಪೂಜೆ ನೆರವೇರಿದ ನಂತರ ಗಜಾರೋಹಣೋತ್ಸವ ನಡೆಯಿತು. ನಂತರ ಕನ್ನಿಕಾ ಪೂಜೆ, ಪುರಸ್ಸರ ಕಲ್ಯಾಣೋತ್ಸವ ನಡೆಸಲಾಯಿತು.…

ಕೃಷಿ

ತುಂತುರು ನೀರಾವರಿ ಮತ್ತು ಸಿಂಕಲರ್ ಸೆಟ್‌ಗೆ 90% ಸಹಾಯ ಧನ

ಸುದ್ದಿ ಕಡೂರು: ತಾಲೂಕಿನ ಎಲ್ಲಾ ವರ್ಗದ ರೈತರಿಗೆ ಕೃಷಿ ಇಲಾಖೆಯಿಂದ ಶೇ.90ರ ಸಹಾಯ ಧನದಲ್ಲಿ ತುಂತುರು ನೀರಾವರಿ ಮತ್ತು ಸಿಂಕಲರ್ ಸೆಟ್‌ಗಳನ್ನು ಒದಗಿಸುತ್ತಿದ್ದು, ತಾಲೂಕಿನ ಎಲ್ಲಾ ಅರ್ಹ ರೈತರು ಯೋಜನೆಯ ಸದುಪಯೋಗಪಡಿಸಿ ಕೊಳ್ಳುವಂತೆ ಸಹಾಯಕ ಕೃಷಿ ನಿರ್ದೇಶಕ ಅಶೋಕ್ ತಿಳಿಸಿದ್ದಾರೆ. ತಾಲೂಕಿನಲ್ಲಿ…

error: Content is protected !!