ಅ.27ಕ್ಕೆ ಮೆಸ್ಕಾಂ ಜನಸಂಪರ್ಕ ಸಭೆ

ಸುದ್ದಿ ಕಡೂರು: ಕಡೂರು ಪಟ್ಟಣದ ಮೆಸ್ಕಾಂ ಉಪವಿಭಾಗೀಯ ಕಚೇರಿಯಲ್ಲಿ ಅ.27ರ ಶುಕ್ರವಾರ ಬೆಳಿಗ್ಗೆ 11ಗಂಟೆಗೆ ಜನಸಂಪರ್ಕ ಸಭೆಯನ್ನು ಏರ್ಪಡಿಸಲಾಗಿದೆ. ಸಭೆಯಲ್ಲಿ ಗ್ರಾಹಕರು, ರೈತರು ಭಾಗವಹಿಸಿ ತಮ್ಮ ಭಾಗದ ವಿದ್ಯುತ್ ಸಂಬAಧಿಸಿದ ಸಮಸ್ಯೆಗಳನ್ನು ಹಾಗೂ ಕುಂದುಕೊರತೆಗಳನ್ನು ಪರಿಹರಿಸಿಕೊಳ್ಳಬಹುದಾಗಿದೆ ಎಂದು ಮೆಸ್ಕಾಂ ಪ್ರಭಾರ ಎಇಇ ಸಿ.ಎನ್. ಮಂಜೇಗೌಡ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!