ಸುದ್ದಿ ಕಡೂರು : ಕಡೂರು ಪಟ್ಟಣದ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಎಂಎ ವಿದ್ಯಾರ್ಥಿ ಗಗನ್ ಬಳ್ಳಾರಿಯಲ್ಲಿ ಭಾನುವಾರ ನಡೆದ ರಾಜ್ಯ ಮಟ್ಟದ ಯುವಜನೋತ್ಸವ ಕಥಾ ಸ್ಪರ್ಧೆಯಲ್ಲಿ ಭಾಗವಹಿಸಿ ದ್ವಿತೀಯ ಬಹುಮಾನ ಪಡೆದು ವಿಜೇತರಾಗಿದ್ದಾರೆ. ಜ.12ರಂದು ಮಹಾರಾಷ್ಟ್ರದ ನಾಸಿಕ್ ನಲ್ಲಿ ನಡೆಯುವ ರಾಷ್ಟ್ರಮಟ್ಟದ ಯುವಜನೋತ್ಸವಕ್ಕೆ ಆಯ್ಕೆಯಾಗಿದ್ದಾರೆ.