ಅಕ್ರಮ ಗಾಂಜಾ ಸೇವಿಸಿದ್ದ ವ್ಯಕ್ತಿಯನ್ನ ವಶಕ್ಕೆ ಸಖರಾಯಪಟ್ಟಣ ಪೊಲೀಸರು

ಸುದ್ದಿ ಕಡೂರು : ತಾಲ್ಲೂಕಿನ ಹುಲಿಕೆರೆ ಗ್ರಾಮದ ಬಸ್ ನಿಲ್ದಾಣದ ಬಳಿ ಹುಲಿಕೆರೆ ಗ್ರಾಮದ ಸಂತೋಷ್ ಎಂಬಾತ ವ್ಯಕ್ತಿಯು ಅಕ್ರಮವಾಗಿ ಮಾದಕ ವಸ್ತು ಸೇವನೆ ಮಾಡಿ ಅಮಲಿನಲ್ಲಿರುವಂತೆ ವರ್ತಿಸುತ್ತಿದ್ದ ಬಗ್ಗೆ ಕಂಡ ಸಖರಾಯಪಟ್ಟಣ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ಆರೋಪಿತನ ವಿರುದ್ದ ಪ್ರಕರಣ ದಾಖಲಿಸಿಕೊಂಡು ತನಿಖೆಯನ್ನು ಕೈಗೊಂಡಿದ್ದಾರೆ. ಸಖರಾಯಪಟ್ಟಣ ಪೊಲೀಸ್‌ ಠಾಣೆಯ ಪಿಎಸೈ ಕಿರಣ್‌ಕುಮಾರ್‌ ಹಾಗೂ ಸಿಬ್ಬಂದಿಗಳು ಕಾರ್ಯಚರಣೆಯಲ್ಲಿದ್ದರು.

Leave a Reply

Your email address will not be published. Required fields are marked *

error: Content is protected !!