ಟಿ.ಬಿ. ಚಂದ್ರೇಗೌಡ ಅವರ ಅಂತಿಮ‌ ದರ್ಶನ ಪಡೆಯಲು ಸಿಎಂ ಸಿದ್ದರಾಮಯ್ಯ ಭೇಟಿ

ಸುದ್ದಿ ಚಿಕ್ಕಮಗಳೂರು : ಜಿಲ್ಲೆ ಹಿರಿಯ ಮುತ್ಸದಿ ರಾಜಕಾರಣಿ ಟಿ.ಬಿ. ಚಂದ್ರೇಗೌಡ ನಿಧನದ ಹಿನ್ನೆಲೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರದಂದು ಮೂಡಿಗೆರೆ ಪಟ್ಟಣಕ್ಕೆ ಆಗಮಿಸಲಿದ್ದಾರೆ. ಬುಧವಾರ ಬೆಳಿಗ್ಗೆ 9:00 ಗಂಟೆಗೆ ಬೆಂಗಳೂರಿನಿಂದ ರಸ್ತೆಯ ಮೂಲಕ ಮೂಡಿಗೆರೆ ಪಟ್ಟಣಕ್ಕೆ ಆಗಮಿಸಿ ಅಂತ್ಯಸಂಸ್ಕಾರದಲ್ಲಿ ಭಾಗಿಯಾಗಲಿದ್ದಾರೆಂದು ಮುಖ್ಯಮಂತ್ರಿ ವಿಶೇಷ ಕರ್ತವ್ಯಾಧಿಕಾರಿ ಕೆ. ಚಿರಂಜೀವಿ ತಿಳಿಸಿದ್ದಾರೆ.

 

Leave a Reply

Your email address will not be published. Required fields are marked *

error: Content is protected !!